ಸಾಯಿ ಶ್ಯೂರ್ ಪೌಷ್ಟಿಕ ಉಪಹಾರ ಯೋಜನೆ: ಕೋಟ್ಯಂತರ ಮಕ್ಕಳ ಹಸಿವು ನೀಗಿಸುತ್ತಿರುವ ಮಹತ್ವದ ಅಭಿಯಾನಕ್ಕೆ ಕರ್ನಾಟಕ ಸರ್ಕಾರದ ಸಹಕಾರ.
ಸಾಯಿ ಶ್ಯೂರ್ ಪೌಷ್ಟಿಕ ಉಪಹಾರ ಯೋಜನೆ: ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೊಸ ಆಶಾಕಿರಣ ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಪ್ರಯತ್ನಗಳ ಜೊತೆಗೆ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ಅತ್ಯಂತ ಅಗತ್ಯವಾಗಿದೆ. ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಲಕ್ಷಾಂತರ ಮಕ್ಕಳು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಶಾಲೆಗೆ ಹೋಗುವ ಸ್ಥಿತಿ ಇನ್ನೂ ಹಲವೆಡೆ ಕಂಡುಬರುತ್ತಿದೆ. ಹಸಿದ …